Dr. Dhananjaya Sarji

ಜನಪರ - ಜೀವಪರ

Soldiers

ಶಿವಮೊಗ್ಗ ಸೈನಿಕ್‌ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ ಜಿಲ್ಲಾ ಮಾಜಿ ಸೈನಿಕ ಸಂಘದಿಂದ ಹಮ್ಮಿಕೊಂಡಿದ್ದ ಭಾರತೀಯ ವಾಯುಸೇನೆ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ , ಕರ್ನಲ್‌ ಡಾ.ರಘುನಾಥ್‌, ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ, ಕಾರ್ಯದರ್ಶಿ ಉಮೇಶ್‌ಬಾಪಟ್‌, ಸಂಚಾಲಕರಾದ ಶ್ರೀಕಾಂತ್‌, ಮಹಾಬಲೇಶ್ವರ ಹೆಗಡೆ ಮತ್ತಿತರರು ಭಾಗವಹಿಸಿದ್ದರು.