Dr. Dhananjaya Sarji

ಜನಪರ - ಜೀವಪರ

Childrends Day

ಮಕ್ಕಳ ದಿನಾಚರಣೆ ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸರ್ಜಿ ಫೌಂಡೇಶನ್‌ ಹಾಗೂ ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯ ವಿಜೇತರಿಗೆ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ನಿರ್ದೇಶಕಿ ನಮಿತ ಸರ್ಜಿ ಅವರು ಬಹುಮಾನ ವಿತರಿಸಿದರು.